ಉಡುಪಿ :ಅಂಗಡಿಯ ಮುಂಭಾಗವೇ ಆತ್ಮಹತ್ಯೆಗೆ ಶರಣಾದ ಯುವಕ

(ನ್ಯೂಸ್ ಕಡಬ) newskadaba.com ಉಡುಪಿ . 20: ಉಡುಪಿಯ ಶಿರ್ವ ಬಳಿಯ ಮುಖ್ಯ ರಸ್ತೆಯ ಸೈಕಲ್ ಅಂಗಡಿಯ ಮುಂಭಾಗವೇ ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

 

ವಿವರೀತ ಕುಡಿತದ ಚಟ ಹೊಂದಿರುವ ಮಟ್ಟಾರು ನಿವಾಸಿ ಅಕ್ಷಯ್ ಪೂಜಾರಿ(35) ಗುರುವಾರ ರಾತ್ರಿ ವೇಳೆ ಆತ್ಮಹತ್ಯೆಗೆ ಗೆ ಶರಣಾದ ವ್ಯಕ್ತಿ. ಈ ಕುರಿತು ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ.  ಇನ್ನು ಈತನ ಆತ್ಮಹತ್ಯೆ ಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.

 

 

error: Content is protected !!

Join the Group

Join WhatsApp Group