ಪಂಜ: ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಆಯ್ಕೆ



(ನ್ಯೂಸ್ ಕಡಬ) newskadaba.com ಪಂಜ . 26: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಅಗೋಳಿಬೈಲುಗುತ್ತು ರವರು ಇಂದು ಆಯ್ಕೆಯಾಗಿದ್ದಾರೆ.







 

 

ಇಲಾಖೆಯ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಆಯ್ಕೆ ಮಡಿದ್ದಾರೆ. ದೇವಳದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.






 

Xl

error: Content is protected !!
Scroll to Top