ಕೃಷಿ ಕಾಯ್ದೆ ವಿರೋಧಿಸಿ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ಸುರಿದು ಪ್ರತಿಭಟನೆ ಮಾಡಿದ ರೈತರು

(ನ್ಯೂಸ್ ಕಡಬ) newskadaba.com ಚಂಡೀಗಢ, . 02. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಗುಂಪೊಂದು ಪಂಜಾಬ್‌ ನ ಹೊಶಿಯಾರ್‌ ಪುರದಲ್ಲಿರುವ ಬಿಜೆಪಿ ಮುಖಂಡನ ಮನೆ ಮುಂದೆ ಸೆಗಣಿ ತಂದು ಸುರಿದಿದ್ದಾರೆ ಎಂದು ಆಪಾದಿಸಲಾಗಿದೆ.

 

ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅಮರೀಂದರ್ ಸಿಂಗ್, “ಪ್ರತಿಭಟನಾ ಹೆಸರಿನಲ್ಲಿ ಜನರಿಗೆ ಕಿರುಕುಳ ನೀಡಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.

error: Content is protected !!

Join the Group

Join WhatsApp Group