(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. 110/33/11 ಕೆ.ವಿ ಪುತ್ತೂರು ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಓಲ್ಟ್, ರಾಮಕುಂಜ ಮತ್ತು ವಾಟರ್ ಸಪ್ಲೈ ಫೀಡರ್ ಗಳಿಂದ ಹೊರಡುವ ವಿದ್ಯುತನ್ನು ಜನವರಿ ತಿಂಗಳ ಪ್ರತೀ ಗುರುವಾರದಂದು ಬೆಳಗ್ಗೆ 10ರಿಂದ ಅಪರಾಹ್ನ ಸಂಜೆ 5ರ ವರೆಗೆ ನಿಲುಗಡೆಗೊಳಿಸಲಾಗುವುದು. ಆದುದರಿಂದ ಸಾರ್ವಜನಿಕರು ಗಮನಹರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.










