ಉಡುಪಿ: ಸಿಡಿಲು ಬಡಿದು ಬೆಂಕಿಗಾಹುತಿಯಾದ ಹೋಟೆಲ್

(ನ್ಯೂಸ್ ಕಡಬ) newskadaba.com ಉಡುಪಿ, ಜ. 07. ಬುಧವಾರದಂದು ಸಂಜೆ ಸುರಿದ ಭಾರೀ ಮಳೆಯ ಮರಿಣಾಮ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಬ್ರಹ್ಮಾವರದ ಸಪ್ತಮಿ ಎಂಬ ಹೋಟೆಲೊಂದಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದೆ.

Scroll to Top