ಅಭಿಮಾನಿಗಳ ಹೀರೋ ಸೋನು ಸೂದ್ ವಿರುದ್ದ ಬಿಎಂಸಿ ಪ್ರಕರಣ ದಾಖಲು…!By News Kadaba Desk / January 7, 2021 (ನ್ಯೂಸ್ ಕಡಬ) newskadaba.com ಮಂಬೈ, ಜ. 07. ಲಾಕ್ ಡೌನ್ ಸಮಯದಲ್ಲಿ ಮಾನವೀಯತೆ ಮೆರೆದು ಅಭಿಮಾನಿಗಳ ಪಾಲಿಗೆ ಹೀರೋ ಎನಿಸಿಕೊಂಡಿದ್ದ ಸೋನು ಸೂದ್ ಅವರ ವಿರುದ್ದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ದೂರು ದಾಖಲಿಸಿದೆ. ಯಾವುದೇ ಅನುಮತಿಯಿಲ್ಲದೆ ಸೂದ್ ಅವರಿಗೆ ಸೇರಿದ ಶಕ್ತಿ ಸಾಗರ್ ಎಂಬ ಆರು ಅಂತಸ್ತಿನ ಕಟ್ಟಡವನ್ನು ಹೋಟೆಲ್ ಆಗಿ ಪರಿವರ್ತಿಸಿದಕ್ಕೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Share this: Click to share on Facebook (Opens in new window) Facebook Click to share on X (Opens in new window) X Also Read ವಿದ್ಯಾರ್ಥಿಗಳೇ ಯುನಿವರ್ಸಿಟಿ ಆಯ್ಕೆ ಮಾಡುವ ಮುನ್ನ ಯೋಚಿಸಿ ➤ 24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿRelated Posts:ಕಾಲ್ತುಳಿತ ಪ್ರಕರಣ : 'ಬಿಜೆಪಿ ರಾಜಕೀಯ ಮಾಡುತ್ತಿದೆ'- ಸಿಎಂಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲುರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹರಾಜ್ಯದಲ್ಲಿ 61 ಹೊಸ ಕೋವಿಡ್ ಕೇಸ್, ವೃದ್ಧ ಸಾವುಕಾಲ್ತುಳಿತ ಪ್ರಕರಣ: ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೇರಿ ನಾಲ್ವರ ಬಂಧನ; ಪೊಲೀಸರಿಂದ…ಆರ್ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶಕಾಂಗ್ರೆಸ್ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ'ಬೃಹತ್ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್ಒಪಿ ಮಾಡುತ್ತೇವೆ' - ಪರಮೇಶ್ವರ್‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರುಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವುಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ…