(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ತಿಂಗಳ ಹಿಂದೆ ನಡೆದಿದ್ದ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ ಜಿಲ್ಲಾಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ.
ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಲುಕ್ಮಾನ್ ಬಂಟ್ವಾಳ ಹಾಗೂ ಉಪಾಧ್ಯಕ್ಷರಾಗಿ ಆಯ್ಮೆಯಾದ ಗಿರೀಶ್ ಆಳ್ವರಿಗೆ ಹಾರ್ದಿಕ ಅಭಿನಂದನೆಗಳು.
ಮಹಮ್ಮದ್ ಫೈಝಲ್ ಎಸ್ಇಎಸ್, ಯುವ ಕಾಂಗ್ರೆಸ್ ಕಡಬ,
ಮಹಮ್ಮದ್ ಜುನೈದ್ ಎಸ್ಇಎಸ್, ಉಪಾಧ್ಯಕ್ಷರು, ಯುವ ಕಾಂಗ್ರೆಸ್ ಕಡಬ ಬ್ಲಾಕ್
ಹಾಜಿ ಹನೀಫ್ ಕೆ.ಎಂ., ಮಾಜಿ ಅಧ್ಯಕ್ಷರು, ಕಡಬ ಗ್ರಾಮ ಪಂಚಾಯತ್