ಕಡಬ ತಾಲೂಕು ಪಂಚಾಯತ್ ಅಧ್ಯಕ್ಷರಿಂದ ಶಾಲಾ ಭೇಟಿ ➤ ಸಮಸ್ಯೆಗಳ ಬಗ್ಗೆ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.22. ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ಕುಮಾರಿ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಆರ್.ಗೌಡ ಹಾಗೂ ತಾಲೂಕು ಪಂಚಾಯತ್ ಸ್ಥಾಯೀ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪಿ.ವೈ. ಕುಸುಮಾ ಸೋಮವಾರದಂದು ಕಡಬ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದರು.

ತಾಲೂಕಿನ ನೇಲ್ಯಡ್ಕ, ಸುಂಕದಕಟ್ಟೆ ಹಾಗೂ ಕೆರ್ಮಾಯಿ ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ವಿವಿಧ ಸಮಸ್ಯೆಗಳ ಬಗ್ಗೆ ಶಿಕ್ಷಕರು ಮನವಿ ಸಲ್ಲಿಸಿದರು.

Also Read  ಕಣಜದ ಹುಳು ಕಡಿದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತ್ಯು

error: Content is protected !!
Scroll to Top