ದಕ್ಷಿಣ ಕನ್ನಡದಲ್ಲಿ ಇಂದು 542 ಮಂದಿಗೆ ಕೊರೋನಾ ಪಾಸಿಟಿವ್ ➤ ಸೋಂಕಿಗೆ 14 ಮಂದಿ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕು ಹತೋಟಿಗೆ ಬಂದಿದ್ದು, ಸಾವಿನ ಸಂಖ್ಯೆ ಏರಿಕೆಯಾಗಿದೆ.

ಇಂದು 542 ಮಂದಿಗೆ ಕೊರೋನಾ ಪಾಸಿಟಿವ್ ಆಗಿದ್ದು, ಕೊರೋನಾ ಮಹಾಮಾರಿಗೆ ಇಂದು 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 637 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 7017 ಆ್ಯಕ್ಟಿವ್ ಕೇಸ್ ಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯ ಇಂದು 6.44% ಪಾಸಿಟಿವಿಟಿ ರೇಟ್ ಕಂಡುಬಂದಿದ್ದು, ಇದುವರೆಗೆ 1065 ಮಂದಿ ಬಲಿಯಾಗಿದ್ದಾರೆ.

Also Read  ಯೋಗಾಸನ ಸ್ಪರ್ಧೆ- ಕಡಬ ಸರಸ್ವತೀ ವಿದ್ಯಾಲಯದ ಲಿಕ್ಷಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

 

 

 

error: Content is protected !!
Scroll to Top