ಬೆಳ್ತಂಗಡಿ : ತೋಟದ ಮನೆಯಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ

(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.26:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅತ್ಯಾರಂಡ ನಿವಾಸಿ ಜೋಸೆಫ್ ಬರ್ಬೋಜ ಎಂಬುವವರ ಮನೆಯ ತೋಟದಲ್ಲಿ ಹುಲ್ಲು ಕೊಯ್ಯುವಾಗ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ತಕ್ಷಣ ಮನೆಯವರು ಲಾಯಿಲ ಸ್ನೇಕ್ ಅಶೋಕ್ ಎಂಬುವವರಿಗೆ ಕರೆ ಮಾಡಿ ಕರೆಸಿ ಸುರಕ್ಷಿತವಾಗಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

error: Content is protected !!

Join the Group

Join WhatsApp Group