ಕೂಳೂರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ..!

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ಕೂಳೂರು ಸೇತುವೆಯ ಮೇಲಿಂದ ವ್ಯಕ್ತಿಯೋರ್ವ ನದಿಗೆ ಹಾರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಸುಮಾರು 45 ವರ್ಷದ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೋರ್ವ ಕೂಳೂರು ಸೇತುವೆಯ ತಡೆಗೋಡೆ ಏರಿ ನದಿಗೆ ಹಾರುತ್ತಿರುವುದನ್ನು ಗಮನಿಸಿದ ವಾಹನ ಸವಾರರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಹಾಗೂ ಪೊಲೀಸ್ ಇಲಾಖೆ ನದಿಗೆ ಹಾರಿದ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆದರೆ ಯಾವುದೇ ವ್ಯಕ್ತಿ ಇದುವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು !

error: Content is protected !!
Scroll to Top