ವಿಧಾನಪರಿಷತ್ ಚುನಾವಣೆ ಹಿನ್ನೆಲೆ ➤ ಎಸ್ಡಿಪಿಐ ವತಿಯಿಂದ ಸವಣೂರಿನಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಡಿ. 01. ದ.ಕ ವಿಧಾನಪರಿಷತ್ ಚುನಾವಣಾ ಅಂಗವಾಗಿ ಎಸ್ಡಿಪಿಐ ಸುಳ್ಯ ಕ್ಷೇತ್ರದ ವತಿಯಿಂದ ಪಕ್ಷದ ಅಭ್ಯರ್ಥಿ ಶಾಫಿ ಬೆಳ್ಳಾರೆಯವರ ಪರವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಸಭೆ ನಡೆಯಿತು.


ಈ ಸಂದರ್ಭದಲ್ಲಿ ವಿಧಾನಪರಿಷತ್ ಅಭ್ಯರ್ಥಿ ಶಾಫಿ ಬೆಳ್ಳಾರೆ, ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಡ್ವಕೇಟ್ ಮಜೀದ್ ಖಾನ್ ಸುಳ್ಯ, ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಉಪಾಧ್ಯಕ್ಷ ಬಾಬು ಸವಣೂರು ಮೊದಲಾದವರು ಉಪಸ್ಥಿತರಿದ್ದರು.

Also Read  ಹೈಕಮಾಂಡ್ ದಲಿತರನ್ನು ಮುಖ್ಯಮಂತ್ರಿ ಮಾಡುವುದಾದರೆ ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ಧ ► ಅಚ್ಚರಿಯ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

 

error: Content is protected !!
Scroll to Top