ಕನ್ನಡ ಚಲನಚಿತ್ರ ನಟ ಕಿಚ್ಚ ಸುದೀಪ್ ಸುಬ್ರಹ್ಮಣ್ಯ ಮಠಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 11. ಕನ್ನಡದ ಚಲನಚಿತ್ರ ಕಿಚ್ಚ ಸುದೀಪ್ ಅವರು ಸಂಪುಟ ನರಸಿಂಹ ಸ್ವಾಮಿ‌ ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಭೇಟಿ ಆಶೀರ್ವಾದ ಪಡೆದು ಬಳಿಕ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗ ಪ್ರತಿಷ್ಠೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಪ್ರಿಯಾಂಕ ಸುದೀಪ್ ಉಪಸ್ಥಿತರಿದ್ದರು.

 

Scroll to Top