(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 15. ಇತಿಹಾಸ ಪ್ರಸಿದ್ದ ಕ್ಷೇತ್ರವಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ ಹಾಗೂ ದಿವ್ಯಾ ಉರುಡುಗ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.



(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 15. ಇತಿಹಾಸ ಪ್ರಸಿದ್ದ ಕ್ಷೇತ್ರವಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ ಹಾಗೂ ದಿವ್ಯಾ ಉರುಡುಗ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

