ಪುತ್ತೂರು: ನೂತನ ಎ.ಸಿ ಗಿರೀಶ್ ನಂದನ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ನೂತನ ಸಹಾಯಕ ಆಯುಕ್ತರಾಗಿ ನೇಮಕಗೊಂಡ ಗಿರೀಶ್ ನಂದನ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.


ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಿರ್ಗಮಿತ ಎಸಿ ಡಾ.ಯತೀಶ್ ಉಳ್ಳಾಲ್ ಅವರು ಅಧಿಕಾರ ಹಸ್ತಾಂತರಿಸಿದರು.

Scroll to Top