ರಾಜ್ಯದ 8 ಐಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 21. ರಾಜ್ಯದ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಎಸ್. ಆರ್. ಉಮಾಶಂಕರ್ – ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ, ವಿ. ಪೊನ್ನುರಾಜ್ – ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಆರ್. ಗಿರೀಶ್ – ಸಿಇಒ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಎನ್. ಶಿವಶಂಕರ್ – ನಿರ್ದೇಶಕರು ಪೌರಾಡಳಿತ ನಿರ್ದೇಶನಾಲಯ, ಎಂ. ಎಸ್. ಅರ್ಚನಾ – ಜಿಲ್ಲಾಧಿಕಾರಿ ಹಾಸನ, ಕಪಿಲ್ ಮೋಹನ್‌ಗೆ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಎಸ್. ಸೆಲ್ವಕುಮಾರ್‌ಗೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಯನ್ನು ನೀಡಿ ಆದೇಶ ಹೊರಡಿಸಲಾಗಿದೆ.

Also Read  ಕಾಲೇಜು ಆರಂಭವಾದ ಬೆನ್ನಲ್ಲೇ ಒಟ್ಟು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು..!

error: Content is protected !!
Scroll to Top