ಪ್ರತ್ಯೇಕ ಪ್ರಕರಣ- ವ್ಯಕ್ತಿಗಳಿಬ್ಬರು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 25. ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಬಲ್ಲಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇನ್ನೊಂದು ಪ್ರಕರಣದಲ್ಲಿ ಉಪ್ಪಿನಂಗಡಿ ನಲಿಕೆಮಜಲು ನಿವಾಸಿ ಶೀನಪ್ಪ ಗೌಡರವರು ಮನೆ ಪಕ್ಕದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

error: Content is protected !!

Join the Group

Join WhatsApp Group