ಹಾಸನ: ಜಿಂಕೆ ಬೇಟೆ ರೆಸಾರ್ಟ್ ಮಾಲಿಕ ಅಂದರ್

ಹಾಸನ: ಜಿಂಕೆಯನ್ನು ಬೇಟೆಯಾಡಿದ್ದ ರೆಸಾರ್ಟ್ ಮಾಲಿಕ ಶಿಶಿರ್ ಎಂಬಾತನನ್ನು ಅರಣ್ಯ ಸಿಬ್ಬಂದಿಗಳು ಬಂಧಿಸಿರುವ ಘಟನೆ ಸಕಲೇಶಪುರದ ಅಚ್ಚನಹಳ್ಳಿಯಲ್ಲಿ ರೆಸಾರ್ಟ್ ನಲ್ಲಿ ನಡೆದಿದೆ.

ರೆಸಾರ್ಟ್ ಮಾಲಿಕ ಶಿಶಿರ್ ಜಿಂಕೆಯನ್ನು ಬೇಟೆಯಾಡಿದ್ದರು. ಶಿಶಿರ್ ಗೆ ಜಿಂಕೆ ಬೇಟೆಯ ವೇಳೆ ಸಾಥ್ ನೀಡಿದ್ದ ಅವಿನಾಶ್, ಜೀವನ್, ಕೀರ್ತನ್ ಎಂಬ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದು, ಜಿಂಕೆ ಮಾಂಸ ರೆಸಾರ್ಟ್ ನಲ್ಲಿರಬೇಕಾದರೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

Also Read  ಪ್ರೇಮ ಪ್ರಕರಣ ➤ 17 ವರ್ಷದ ಬಾಲಕನ ಹತ್ಯೆಗೈದ ಬಾಲಕಿಯ ತಂದೆ

 

error: Content is protected !!
Scroll to Top