ಉಪ್ಪಿನಂಗಡಿ: ಎಟಿಎಂ ಹಣ ಸಾಗಟದ ವಾಹನ ಡಿಕ್ಕಿ ರಿಕ್ಷಾ ಚಾಲಕ ಸಾವು!By News Kadaba Desk / November 30, 2022 ಉಪ್ಪಿನಂಗಡಿ: ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಅಟೋ ರಿಕ್ಷಾಕ್ಕೆ ಎಟಿಎಂ ಹಣ ಸಾಗಾಟದ ವಾಹನ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ವಾಸು ಪೂಜಾರಿ(52) ಸಾವನಪ್ಪಿರುವ ಘಟನೆ ನ.29 ರಂದು ನಡೆದಿದೆ.
ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..? ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ಯುವಕ ನಾಪತ್ತೆ ➤ ಮುಳುಗು ತಜ್ಞರಿಂದ ತೀವ್ರ ಶೋಧ ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್