ಕಿಂಡಿ ಅಣೆಕಟ್ಟಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

Death, deadbody, Waterfall

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ‌. 06. ಕಿಂಡಿ ಅಣೆಕಟ್ಟಿನ ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾಡಾವು ಬೊಳಿಕ್ಕಳ ಗೌರಿ ಹೊಳೆಯಲ್ಲಿ ನಡೆದಿದೆ.

 

ಮೃತರನ್ನು ಮೂಲತಃ ಉಪ್ಪಿನಂಗಡಿ ನಿವಾಸಿ ಮಾಡಾವು ಬೊಳಿಕ್ಕಳದಲ್ಲಿ ಸಂಬಂಧಿಕರ ಮನೆಯಲ್ಲಿರುವ ಹರೀಶ್ಚಂದ್ರ(45) ಎಂದು ಗುರುತಿಸಲಾಗಿದೆ. ಸೋಮವಾರದಂದು ಸಂಜೆ ನಾಲ್ವರು ವ್ಯಕ್ತಿಗಳು ಬೊಳಿಕ್ಕಳ ಕಿಂಡಿ ಅಣೆಕಟ್ಟಿನಲ್ಲಿ ಶೇಖರಣೆಗೊಂಡ ನೀರಿನಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

error: Content is protected !!

Join the Group

Join WhatsApp Group