ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!! 

 (ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15   ಕೆಲದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸೂಚನೆ ಗೋಚರಿಸಿದ್ದು, ಆಗ್ನೇಯ ಬಂಗಾಲಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ ಎಂದು ವರದಿ ತಿಳಿಸಿದೆ.

ವಾಯುಭಾರ ಕುಸಿತದ ವಾತಾವರಣನ ನಿರ್ಮಾಣವಾಗಲಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗಲಿದೆ ಹಾಗೂ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Also Read  ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

 

 

 

 

error: Content is protected !!
Scroll to Top