ಪುತ್ತೂರು: ಬಿಎಸ್ಎಫ್ ಯೋಧೆಗೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ಗೆ ಹಾನಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 22. ಭಾರತೀಯ ಗಡಿ ಭದ್ರತಾ ಪಡೆಗೆ ಕಾನ್ಸ್‌ಟೇಬಲ್ ಆಗಿ ನೇಮಕಗೊಂಡ ಕರ್ಕುಂಜದ ಚೈತ್ರ ಕೆ. ಅವರಿಗೆ ಶುಭಕೋರಿ ಬಪ್ಪಳಿಗೆಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಈ ಕುರಿತು ಪೊಲೀಸ್ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group