ಬಜೆಟ್ ಅಧಿವೇಶನದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ➤ ಎಸ್.ಆರ್. ಶ್ರೀನಿವಾಸ್

(ನ್ಯೂಸ್ ಕಡಬ) newskadaba.com ತುಮಕೂರು, ಜ. 19. ರಾಜ್ಯ ಬಜೆಟ್ ಅಧಿವೇಶನದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ‌.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಬಳಿಕ ರಾಜೀನಾಮೆ ನೀಡಿ, ಕ್ಷೇತ್ರದ ಕಾರ್ಯಕರ್ತರು ಹಾಗೂ ಹಿತೈಷಿಗಳ ಸಲಹೆಯಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಶಾಸಕ ಸ್ಥಾನಕ್ಕೆ ರಾಜೀಮಾನೆ ನೀಡದೇ ಬೇರೆ ಪಕ್ಷ ಸೇರಲು ಸಾಧ್ಯವಿಲ್ಲ ಎಂದು ಹೇಳಿದರು.

error: Content is protected !!

Join the Group

Join WhatsApp Group