ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

error: Content is protected !!

Join the Group

Join WhatsApp Group