ಸುರತ್ಕಲ್: ಕಾರ್ಮಿಕರ ನಡುವೆ ಹೊಡೆದಾಟ     ➤  ಓರ್ವ ಮೃತ್ಯು.!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.13. ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕುಳಾಯಿ ಬಳಿ ಸಂಭವಿಸಿದೆ.

ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಯುವಕ ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

Also Read  ತೆಕ್ಕಾರು: ಒಂದೇ ವಾರ್ಡ್ ನಲ್ಲಿ 3 ಪಕ್ಷದ ಅಭ್ಯರ್ಥಿಗಳನ್ನು ಕೈ ಹಿಡಿದ ಮತದಾರರು

 

error: Content is protected !!
Scroll to Top