ಅಕ್ರಮ ಮರಳು ಸಾಗಾಟ ಪ್ರಕರಣ➤ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com. ಹಾವೇರಿ, ಫೆ.17. ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ,  ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಕೇರಳದ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು ಯಾನೆ ಸೂರಿ ಬಂಧಿತ ಆರೋಪಿಯಾಗಿದ್ದಾನೆ. ಈ ಅಕ್ರಮ ಮರಳು ಸಾಗಾಟದ ಪ್ರಮುಖ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಪತ್ತೆಗೆ ವಾರೆಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ವಿಟ್ಲ ಠಾಣೆ ಎಸ್ಸೈ ಜಯರಾಮ್ ಕೇರಳದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ಬಂಧಿಸಿದ್ದಾರೆ.

Also Read  ಅರಂತೋಡು: "ಪ್ರತಿದಿನ ಸ್ವಚ್ಛತೆ ಕಡೆ ಹತ್ತು ಹೆಜ್ಜೆಗಳು" ಎಂಬ ಧ್ಯೇಯ ವಾಕ್ಯದೊಂದಿಗೆ ಹೆದ್ದಾರಿ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

error: Content is protected !!
Scroll to Top