ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ !!

(ನ್ಯೂಸ್ ಕಡಬ)newskadaba.com ತಿರುವನಂತಪುರಂ, ಫೆ.24. ಕೇರಳದ ತಿರುವನಂತಪುರಂನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.


ಕಲ್ಲಿಕೋಟೆಯಿಂದ ದಮ್ಮಮ್‌ಗೆ ಹೊರಟಿದ್ದ ವಿಮಾನವನ್ನು ಹೈಡ್ರಾಲಿಕ್ ವೈಫಲ್ಯದ ಶಂಕೆಯೊಂದಿಗೆ ರಾಜಧಾನಿಯ ಏರ್‌ಪೋರ್ಟ್ ಕಡೆ ತಿರುಗಿಸಿದ ಹಿನ್ನೆಲೆಯಲ್ಲಿ ಈ ತುರ್ತು ಕ್ರಮ ಕೈಗೊಳ್ಳಲಾಗಿದೆ.

error: Content is protected !!

Join the Group

Join WhatsApp Group