(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.03. ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್ ಸೇರಿ ನಾಲ್ವರನ್ನು ಬಂಧಿಸಿ ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.
ಪ್ರಶಾಂತ್ ಮಾಡಾಳ್, ಸಿದ್ದೇಶ್ (ಸಂಬಂಧಿ), ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ ಬಂಧಿತರು.
Join the Group
Join WhatsApp Group