ಚೂರಿಯಿಂದ ಇರಿದು ಯುವಕನ ಕೊಲೆ  

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಮಾ. 09. ಹೋಳಿ ಹಬ್ಬದ ಹಿನ್ನೆಲೆ ಹಲಗೆ ಬಾರಿಸುವ ವಿಚಾರಕ್ಕೆ ಗಲಾಟೆ ನಡೆದು ಯುವಕನಿಗೆ ಚೂರಿಯಂದ ಇರಿದು ಕೊಲೆ ಮಾಡಿರುವ ಘಟನೆ ಮುಧೋಳ ನಗರದ ಟೀಚರ್ಸ್​​ ಕಾಲೋನಿಯಲ್ಲಿ ನಡೆದಿದೆ.

ಕೊಲೆಯಾದವರನ್ನು ಮುಧೋಳ ನಗರದ ಟೀಚರ್ಸ್ ಕಾಲೊನಿಯ ಗಿರೀಶ್ ಪಾಲೋಜಿ(22) ಎಂದು ಗುರುತಿಸಲಾಗಿದೆ. ಕಾರ್ತಿಕ ಕಾಂಬಳೆ, ಹನುಮಂತ ಕಾಂಬಳೆ, ಅನಿಲ ಕಾಂಬಳೆ, ರಾಘವೇಂದ್ರ ಕಾಂಬಳೆ, ಕಾರ್ತಿಕ್ ಮಳಗಾವಿ, ಸುಚಿತ್ ಬಂಡಿವಡ್ಡರ್ ಕೊಲೆ ಆರೋಪಿಗಳು.

Also Read  ಕೇಂದ್ರ ಬಜೆಟ್‍ನಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣಕ್ಕೆ ಒತ್ತು ➤ ಮಟ್ಟಾರ್ ರತ್ನಾಕರ್ ಹೆಗ್ಡೆ

 

error: Content is protected !!
Scroll to Top