ಮಂಗಳೂರು: ಇಂದಿನಿಂದ ರೈಲು ಸೇವೆ ಭಾಗಶಃ ರದ್ದು..! ➤ ಕಾಮಗಾರಿ ಲೈನ್ ಬ್ಲಾಕ್ ಹಿನ್ನೆಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ನೈರುತ್ಯ ರೈಲ್ವೆ ಎಸ್ಎಸ್ಎಸ್ ಹುಬ್ಬಳ್ಳಿ ವಿಭಾಗದ ಆಲಮಟ್ಟಿ ಮತ್ತು ವಂಡಾಲ್ ನಿಲ್ದಾಣಗಳ ನಡುವಿನ ಇಂಜಿನಿಯರಿಂಗ್ ಕಾಮಗಾರಿಗಳಿಗೆ ಲೈನ್ ಬ್ಲಾಕ್ ಆಗಿರುವ ಕಾರಣ ಇಂದಿನಿಂದ (ಮಾ.17) ಮಂಗಳೂರಿನಿಂದ ಹೊರಡುವ 07378 ಸಂಖ್ಯೆಯ ಮಂಗಳೂರು ಜಂಕ್ಷನ್- ವಿಜಯಪುರ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಸೇವೆಯನ್ನು ಬಾಗಲಕೋಟೆ ಮತ್ತು ವಿಜಯಪುರ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸಿದರೆ ಬೀಳುತ್ತೆ ದಂಡ !

error: Content is protected !!
Scroll to Top