ಡಿ.ಕೆ. ಶಿವಕುಮಾರ್ ಗೆ ನಾಮಪತ್ರ ತಿರಸ್ಕೃತವಾಗುವ ಆತಂಕ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಏಪ್ರಿಲ್ 21(ಇಂದು) ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ.

ಕಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಈ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್​ ಅವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

 

 

 

error: Content is protected !!
Scroll to Top