ಚಾಲಕನ ನಿಯಂತ್ರಣ ತಪ್ಪಿಎರಡು ಬಸ್​ಗಳು ಮುಖಾಮುಖಿ ಡಿಕ್ಕಿ.!   ➤16 ಜನರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.24 ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್​ಆರ್​​ಟಿಸಿ ಬಸ್​ಗಳು ಮುಖಾಮುಖಿ ಡಿಕ್ಕಿ.

ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ. ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

error: Content is protected !!

Join the Group

Join WhatsApp Group