ಕೇರಳದ ಮೊದಲ ವಂದೇ ಭಾರತ್‌ಗೆ ಚಾಲನೆ

(ನ್ಯೂಸ್ ಕಡಬ)newskadaba.com ಕೇರಳ, ಏ.25. ಕೇರಳದ ಮೊದಲ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ತಿರುವನಂತಪುರದಿಂದ ಕಾಸರಗೋಡಿನವರೆಗಿನ ಈ ಹೊಸ ಮೆಟ್ರೊ ರೈಲು ಸೇವೆಯಿಂದ ಗಡಿಭಾಗದ ಕನ್ನಡಿಗರಿಗೂ ಹೆಚ್ಚಿನ ಅನುಕೂಲವಾಗಲಿದೆ. ಎರಡು ದಿನಗಳ ಕೇರಳ ಪ್ರವಾಸಕ್ಕೆ ಆಗಮಿಸಿರುವ ಮೋದಿ ಕೊಚ್ಚಿಯಲ್ಲಿ ತಂಗಿದ್ದು ಮೆಟ್ರೊ ರೈಲು ಸೇರಿ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

 

error: Content is protected !!

Join the Group

Join WhatsApp Group