ಸಚಿವ ಎಸ್. ಅಂಗಾರಗೆ ಅನಾರೋಗ್ಯ    ➤ ಮಂಗಳೂರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.27. ಅನಾರೋಗ್ಯದ ಹಿನ್ನಲೆಯಲ್ಲಿ ಸುಳ್ಯ ಶಾಸಕ ಹಾಗೂ ಸಚಿವ ಎಸ್.ಅಂಗಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗುರುತಿಸಲಾಗಿದೆ.

ಸಚಿವ ಅಂಗಾರ ಅವರು ಕಳೆದ ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಅವರಿಗೆ ವಿಶ್ರಾಂತಿ ಬೇಕಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

error: Content is protected !!

Join the Group

Join WhatsApp Group