ಮೂಡಬಿದಿರೆ: ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಕೊಲೆ

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಮೇ.11. ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆ‌ ಮಾಡಿರುವ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ.


ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತ ಜಮಾಲ್ ನ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

error: Content is protected !!

Join the Group

Join WhatsApp Group