ಫೋನ್ ನಲ್ಲಿ ಮಾತನಾಡುತ್ತಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ, ಮೇ.12. ಬೈಕ್‌ ನಲ್ಲಿ ಪತ್ನಿಯೊಂದಿಗೆ ಮೊಬೈಲ್‌ ನಲ್ಲಿ ಮಾತನಾಡುತ್ತಾ ಮನೆಗೆ ಹೋಗುವಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ.

ಮದ್ದೂರಿನ ವೈದ್ಯನಾಥಪುರ ನಿವಾಸಿ ನವವಿವಾಹಿತ ಮಧು(35) ಮೃತರು ಎಂದು ಗುರುತಿಸಲಾಗಿದೆ.

Scroll to Top