ಪಿಯುಸಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಪಿಯುಸಿ ಮರು ಮೌಲ್ಯಮಾಪನದಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶ್ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.


ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶ್ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

Also Read  ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ

error: Content is protected !!
Scroll to Top