ಜೂ. 23ರಂದು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಇಲ್ಲಿನ ಬೆಂಗರೆ-ತಣ್ಣೀರು ಬಾವಿಯಲ್ಲಿರುವ ಟ್ರೀ ಪಾರ್ಕ್ನ್ಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ತಣ್ಣೀರು ಬಾವಿ ನಿರ್ವಹಣಾ ಸಮಿತಿ ಸಭೆ ಇದೇ ಜೂ.23ರ ಸಂಜೆ 4.30ಕ್ಕೆ ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group