ಕಡಬ ತಹಶೀಲ್ದಾರ್ ರಮೇಶ್ ಬಾಬು ಗುಂಡ್ಲುಪೇಟೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 28. ಕಳೆದ ಕೆಲ ವರ್ಷದಿಂದ ಕಡಬ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ರಮೇಶ್ ಬಾಬು ಅವರಿಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

error: Content is protected !!

Join the Group

Join WhatsApp Group