(ನ್ಯೂಸ್ ಕಡಬ) newskadaba.com ಕಡಬ, ಜು. 28. ಕಳೆದ ಕೆಲ ವರ್ಷದಿಂದ ಕಡಬ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ರಮೇಶ್ ಬಾಬು ಅವರಿಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.


(ನ್ಯೂಸ್ ಕಡಬ) newskadaba.com ಕಡಬ, ಜು. 28. ಕಳೆದ ಕೆಲ ವರ್ಷದಿಂದ ಕಡಬ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ರಮೇಶ್ ಬಾಬು ಅವರಿಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
