(ನ್ಯೂಸ್ ಕಡಬ) newskadaba.com ಮಂಗಳೂರು,ಸೆ. 16. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಪ್ರತಿ ತಿಂಗಳ 3ನೇ ಶನಿವಾರದಂದು ನಡೆಸಲಾಗುವುದು. ಆದ್ದರಿಂದ ಸಪ್ಟೆಂಬರ್ ತಿಂಗಳ ಸಂವಾದ ಕಾರ್ಯಕ್ರಮವು ಸೆ. 16ರ ಶನಿವಾರ ಬೆಳಿಗ್ಗೆ 10.30ರಿಂದ 1.30ರ ವರೆಗೆ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ(ಸೆ. 16) ಸಂವಾದ ಕಾರ್ಯಕ್ರಮ
