ಪುತ್ತೂರು ಸಂಚಾರ ಠಾಣೆಗೆ ನೂತನ ಎಸ್ಐ ಶಾಹಿದ್ ಅಫ್ರಿದಿ ಕರ್ತವ್ಯಕ್ಕೆ ಹಾಜರ್..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚುನಾವಣಾ ಆಯೋಗದ ಆದೇಶದಂತೆ ಪುತ್ತೂರು ಠಾಣೆಗೆ ವರ್ಗಾವಣೆಗೊಂಡಿರುವ ನೂತನ ಎಸ್ಐ ಶಾಹಿದ್ ಅಫ್ರಿದಿ ಅವರು ಫೆಬ್ರವರಿ 20ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಶಾಹಿದ್ ಅಫ್ರಿದಿ ಅವರು ಚಿಕ್ಕಮಗಳೂರು ಠಾಣೆಯಲ್ಲಿ ಎಸ್ಐ ಆಗಿ ಕರ್ತವ್ಯದಲ್ಲಿದ್ದು, ಚುನಾವಣಾ ಆಯೋಗದ ಆದೇಶದಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

error: Content is protected !!

Join the Group

Join WhatsApp Group