ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

Theft, crime, Robbery

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ.

ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

error: Content is protected !!

Join the Group

Join WhatsApp Group