ಕೆ.ಎಸ್.ಆರ್.ಟಿ.ಸಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 07. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದಿಂದ ಶಿಶಿಕ್ಷು ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಸಲ್ಲಿಸಲು ಮೂಲ ದಾಖಲಾತಿಗಳೊಂದಿಗೆ ಶಿಶು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಲು ಸೆಪ್ಟೆಂಬರ್ 25 ರವರೆಗೆ ಅವಧಿ ವಿಸ್ತರಿಸಲಾಗಿದೆ. ಸೆಪ್ಟೆಂಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗ, ವಿಭಾಗೀಯ ನಿಯಂತ್ರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ

error: Content is protected !!
Scroll to Top