ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸಹಾಯಕ ನಿರ್ದೇಶಕರ ಕಛೇರಿ ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕಚೇರಿಯು ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ ಮಾಣಿಪ್ಪಾಡಿ ಕಾಂಪ್ಲೆಕ್ಸ್, 2ನೇ ಮಹಡಿ ಇಲ್ಲಿಂದ ಜನತಾ ಬಜಾರ್ ಕಟ್ಟಡ ಎರಡನೇ ಮಹಡಿ ಜಿ.ಎಚ್.ಎಸ್ ರಸ್ತೆ ಹಂಪನಕಟ್ಟ ಮಂಗಳೂರು ಇಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top