ಬೈಕ್ ಅಪಘಾತ: ಓರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.

ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

 

Scroll to Top