ಉಡುಪಿ : ಡಾ.ಶ್ರುತಿ ಬಲ್ಲಾಳ್ಗೆ ‘ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ



(ನ್ಯೂಸ್ ಕಡಬ) newskadaba.com ಡಿ. 13. ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ.







10-ದಿನದ ಈವೆಂಟ್ ಅವರ ಬುದ್ಧಿವಂತಿಕೆ, ಪರಿಸರದ ಬಗೆಗಿನ ಸಹಾನುಭೂತಿ ಕಾರಣಗಳಿಗಾಗಿ ಗುರುತಿಸಿದೆ. ಇದು ಭಾರತೀಯ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು. ಡಾ. ಬಲ್ಲಾಳ್ ಅವರು ತಮ್ಮ ವೃತ್ತಿಜೀವನದಲ್ಲಿ ಮಧುಮೇಹ ತಜ್ಞರಾಗಿದ್ದಾರೆ. ಇವರು 100 ಕ್ಕೂ ಹೆಚ್ಚು ಉಚಿತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.






error: Content is protected !!
Scroll to Top