ಬಂಟ್ವಾಳ: ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಡಿ.31: ಬಿ.ಸಿ. ರಸ್ತೆಯ ಸ್ಪರ್ಶ ಕಲಾಸಂಪದದಲ್ಲಿ ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರ ಆಯೋಜಿಸಿದ್ದ ನೃತ್ಯಧಾರಾ ಕಾರ್ಯಕ್ರಮದಲ್ಲಿ, ಯಕ್ಷಗಾನದ ಹಾಸ್ಯ ಕಲಾವಿದ ರಸಿಕರತ್ನ ನಿಧನರಾದ ನಯನ್ ಕುಮಾರ್ ಅವರ ಸ್ಮರಣಾರ್ಥ ಹಿರಿಯ ಕವಿ ಡಾ. ಎರ್ಯ ಲಕ್ಷ್ಮಿ ನಾರಾಯಣ ಅಳ್ವ ಅವರಿಗೆ ಮರಣೋತ್ತರ ಕಲಾ ನಯನ ಪ್ರಶಸ್ತಿ ಪ್ರದಾನ ಮಾಡಲಾಯಿತು.

Nk Cake House

Scroll to Top