NewsKadaba Team

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ

(ನ್ಯೂಸ್ ಕಡಬ) newskadaba.com ಜೂ. 14. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ ನಡೆಸುತ್ತಿದ್ದು, ಅದರಂತೆ ಇಂದು ಬೆಂಗಳೂರಿನಿಂದ ಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ Read More »

ಕರ್ನಾಟಕ
Theft, crime, Robbery

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..!

(ನ್ಯೂಸ್ ಕಡಬ) newskadaba.com ಜೂ. 14. ಒಂದು ದಿನದ ನವಜಾತ ಹಸುಗೂಸೊಂದು ಆಸ್ಪತ್ರೆಯಲ್ಲೇ ಕಳ್ಳತನವಾಗಿರುವ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮಾಬೂಬು ಎಂಬವರ ಒಂದು ದಿನದ ಮಗುವನ್ನು ನರ್ಸ್ ಸೋಗಿನಲ್ಲಿ ಬಂದ ಕಳ್ಳಿಯೊಬ್ಬಳು ಮಗುವಿಗೆ ಕಫ ಇದೆ ನಾನು ಅದನ್ನು ತೆಗೆದುಕೊಂಡು ಬರುತ್ತೇನೆಂದು ಹೇಳಿ ಹೋದವರು ಮತ್ತೆ ಬಾರದೇ ಮಗುವನ್ನು ಕದ್ದೊಯ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಳಂದೂರು, ಜೂ. 14. ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿದ ಸ್ಪೀಕರ್ ಯುಟಿ ಖಾದರ್ ಅವರು ದೇವಸ್ಥಾನದ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜತ್ತಪ್ಪ ರೈ ಬರೆಪ್ಪಾಡಿ, ಸದಸ್ಯರಾದ ವಸಂತ ಪೂಜಾರಿ, ನಿರ್ಮಲ ಕೇಶವ ಗೌಡ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಲೋಕೇಶ್ ಬಿ ಎನ್, ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ, ಬೆಳಂದೂರು ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪಿಡಿಒ

ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್ Read More »

ಕರಾವಳಿ

ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ- ಹೈಕೋರ್ಟ್ ಸ್ಥಗಿತ

(ನ್ಯೂಸ್ ಕಡಬ) newskadaba.com ಜೂ. 14. ರಾಜ್ಯದಲ್ಲಿ ಜೂನ್ 16ರಿಂದ ಓಲಾ, ಊಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಬೆಂಗಳೂರು ಸೇರಿದಂತೆ ಕೆಲ ಪಟ್ಟಣಗಳಲ್ಲಿ ಹಲವರು ಈ ಬೈಕ್ ಟ್ಯಾಕ್ಸಿಯನ್ನು ಅವಲಂಬಿಸಿದ್ದು, ಆಟೋ ಕ್ಯಾಬ್ ಗೆ ಹೋಲಿಸಿದರೆ ಇದರ ವೆಚ್ಚವೂ ಕಡಿಮೆ. ಜೊತೆಗೆ ಕಡಿಮೆ ಸಮಯದಲ್ಲಿ ನಿಗದಿತ ಸ್ಥಳಕ್ಕೆ ತಲುಪಬಹುದು. ಆದರೆ ಜೂನ್ 16ರಿಂದ ಈ ಸೇವೆಗಳು ಬಂದ್ ಆಗಲಿವೆ. ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ಹೇರಿ ಏಪ್ರಿಲ್

ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ- ಹೈಕೋರ್ಟ್ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್” ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 14. 1980ರ ಕಾಲಘಟ್ಟ. ನಮ್ಮೂರು ಚೂಂತಾರು ಸಮೀಪದ ಶೇಣಿಯ ಸರಕಾರಿ ಶಾಲೆಯಲ್ಲಿ ಓದುತ್ತಿದ್ದ ಸಮಯವದು. ಆ ಸಂದರ್ಭದಲ್ಲಿ ಪೊಲಿಯೋ ಡ್ರಾಪ್ಸ್ ಹಾಕುವುದು ಈಗಿನಂತೆ ಎಲ್ಲೆಡೆ ಭರದಿಂದ ನಡೆಯುತ್ತಿತ್ತು. ನಮ್ಮಪ್ಪನಿಗೆ ನಾನು ಸೇರಿ ನಾಲ್ಕು ಮಕ್ಕಳು ಬೆನ್ನು ಬೆನ್ನಿಗೆ ಹುಟ್ಟಿದ ಕಾರಣದಿಂದ ನಮಗೆಲ್ಲರಿಗೂ ವರ್ಷದಷ್ಟೇ ಅಂತರ ಇತ್ತು. ತಮ್ಮ, ಅಣ್ಣ, ಅಕ್ಕ ಮತ್ತು ನನಗೆ ಹೀಗೆ ನಾಲ್ವರಿಗೂ ಪೊಲಿಯೋ ಡ್ರಾಪ್ಸ್ ಹಾಕಿಸಬೇಕಿತ್ತು. ನಮ್ಮಪ್ಪ ವೃತ್ತಿಯಲ್ಲಿ ಪುರೋಹಿತರು. ಮನೆಯಲ್ಲಿ ಕಡು ಬಡತನವಿದ್ದರೂ ಹೊಟ್ಟೆ ಮತ್ತು

“ಸೈಕಲ್ ಸವಾರಿ ಮತ್ತು ಪೋಲಿಯೋ ಡ್ರಾಪ್ಸ್” ಡಾ. ಚೂಂತಾರು Read More »

ವಿಶೇಷ ಲೇಖನಗಳು

ಸರಸ್ವತೀ ವಿದ್ಯಾಲಯದಲ್ಲಿ ಹಿಂದೂ ಸಾಮ್ರಾಜ್ಯ ದಿನ

(ನ್ಯೂಸ್ ಕಡಬ) newskadaba.com ಕಡಬ, ಜೂ. 14. ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 13ರಂದು ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಶಿವಾಜಿಯ ಜೀವನ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿದ ರೀತಿಯನ್ನು ಸ್ಪುಟವಾಗಿ ತಿಳಿಸಿದರು. ವಿದ್ಯಾರ್ಥಿಗಳಾದ ರಕ್ಷಾ ಹಾಗೂ ದಿಗಂತ್ ಹಿಂದೂ ಸಾಮ್ರಾಜ್ಯ ದಿನದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ –ಶಿಕ್ಷಕೇತರ ವೃಂದ,

ಸರಸ್ವತೀ ವಿದ್ಯಾಲಯದಲ್ಲಿ ಹಿಂದೂ ಸಾಮ್ರಾಜ್ಯ ದಿನ Read More »

ಕರಾವಳಿ

ಲಾಲ್ ಬಾಗ್ ನಲ್ಲಿ ಇನ್ನುಮುಂದೆ ಫೊಟೋ ಶೂಟ್, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ

(ನ್ಯೂಸ್ ಕಡಬ) newskadaba.com ಜೂ. 14. ಇನ್ನುಮುಂದೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ವೆಡ್ಡಿಂಗ್‌ ಫೋಟೋಶೂಟ್‌, ಮಾಡೆಲಿಂಗ್‌, ರೀಲ್ಸ್‌ ವಿಡಿಯೋ ಹಾಗೂ ಸಿನಿಮಾ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ತೋಟಗಾರಿಕಾ ಇಲಾಖೆ ಸಿದ್ಧತೆ ನಡೆಸಿದೆ. ಕಬ್ಬನ್‌ ಪಾರ್ಕ್‌ನಲ್ಲಿ ಈಗಾಗಲೇ ರೀಲ್ಸ್‌, ಸಿನಿಮಾ, ಕಿರುತೆರೆ ಚಿತ್ರೀಕರಣ, ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌, ಪೋಸ್ಟ್‌ ವೆಡ್ಡಿಂಗ್‌ ಫೋಟೋ ಶೂಟ್‌ ಸೇರಿ, ಚಿತ್ರೀಕರಣಕ್ಕೂ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಲಾಲ್‌ಬಾಗ್‌ನಲ್ಲಿ ಚಿತ್ರೀಕರಣಕ್ಕೆ ನಿಷೇಧ ಹೇರಲು ತೋಟಗಾರಿಕಾ ಇಲಾಖೆ

ಲಾಲ್ ಬಾಗ್ ನಲ್ಲಿ ಇನ್ನುಮುಂದೆ ಫೊಟೋ ಶೂಟ್, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ Read More »

ಕರ್ನಾಟಕ

ವಿಮಾನ ದುರಂತ- ಮೋದಿ ಯಾಕೆ ರಾಜೀನಾಮೆ ಕೊಡಬೇಕು ಅವರೇನು ಪೈಲಟಾ? ಪಿಎಂ ಮೋದಿ ಪರ ಸಿಎಂ ಇಬ್ರಾಹಿಂ ಬ್ಯಾಟಿಂಗ್

(ನ್ಯೂಸ್ ಕಡಬ) newskadaba.com ಜೂ. 14.  ಗುರುವಾರದಂದು ಗುಜರಾತಿನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಮೃತಪಟ್ಟಿದ್ದು, ಈ ದುರಂತದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದ್ದು, ಕೆಲವರು ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ಹೀಗಾಗಿ ದುರಂತಕ್ಕೆ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕೆಂಬ ಮಾತುಗಳು ಸಹ ಕೇಳಿಬರುತ್ತಿದ್ದು, ಇದರ ನಡುವೆ ಮಾಜಿ ಶಾಸಕ ಸಿಎಂ ಇಬ್ರಾಹಿಂ ಅವರು ಪ್ರಧಾನಿ ನರೇಂದ್ರ ಮೋದಿಯವರ ಪರ ಬ್ಯಾಟ್ ಬೀಸಿದ್ದಾರೆ. ಮೋದಿಯವರು ರಾಜೀನಾಮೆ ಕೊಡಬೇಕು

ವಿಮಾನ ದುರಂತ- ಮೋದಿ ಯಾಕೆ ರಾಜೀನಾಮೆ ಕೊಡಬೇಕು ಅವರೇನು ಪೈಲಟಾ? ಪಿಎಂ ಮೋದಿ ಪರ ಸಿಎಂ ಇಬ್ರಾಹಿಂ ಬ್ಯಾಟಿಂಗ್ Read More »

ರಾಷ್ಟ್ರೀಯ ನ್ಯೂಸ್

ಹಾಲು ಕದಿಯುವ ಹಸು ಪತ್ತೆ- ವಿಡಿಯೋ ವೈರಲ್..!

(ನ್ಯೂಸ್ ಕಡಬ) newskadaba.com ಜೂ. 14.  ಹಸುವೊಂದು ಹಾಲು ಕದ್ದು ಕುಡಿಯುವ ವಿಚಿತ್ರ ಪ್ರಕರಣವೊಂದು ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬೆಳಕಿಗೆ ಬಂದಿದ್ದು, ಹಸು ಒಂದು ಕಳ್ಳತನ ಮಾಡಿ ಸಿಕ್ಕಿಬಿದ್ದಿದೆ. ಇದು ವಿಚಿತ್ರವಾದರೂ ಸತ್ಯ. ಮೂಡಿಗೆರೆಯಲ್ಲಿ ಅಂಗಡಿ ನಡೆಸುತ್ತಿದ್ದ ವಿಕ್ರಂ ಎಂಬವರ ಅಂಗಡಿಯಲ್ಲಿ ಪ್ರತಿದಿನ 10-20 ಲೀಟರ್ ಹಾಲು ಕಳ್ಳತನವಾಗುತ್ತಿತ್ತು. ಹಾಲಿನ ವಾಹನ ಅಂಗಡಿ ಮುಂದೆ ಸರಿಯಾಗಿ ಸಂಖ್ಯೆ ಪ್ರಕಾರ ಹಾಲಿನ ಟ್ರೇ ಇಳಿಸಿ ಹೋಗುತ್ತಿದ್ದರೂ ಹಾಲಿನ ಪ್ಯಾಕೆಟ್‌ಗಳು ಅಲ್ಲಿ ಇರುತ್ತಿರಲಿಲ್ಲ. ವಿಕ್ರಂ ಮೊದಲಿಗೆ ಇದು ಮಾನವರ ಕಳ್ಳತನವೆಂದು ಶಂಕಿಸಿದ್ದರು.

ಹಾಲು ಕದಿಯುವ ಹಸು ಪತ್ತೆ- ವಿಡಿಯೋ ವೈರಲ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

ಚೂರಿ ಇರಿತಕ್ಕೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 14. ಚಾಕು ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ ಎಂಬಾತ ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಮಂಗಳೂರಿನ ಯೆಯ್ಯಾಡಿಯಲ್ಲಿ ನಡೆದಿದೆ. ಯೆಯ್ಯಾಡಿಯಲ್ಲಿ ಕೌಶಿಕ್ ಹಾಗೂ ಇತರರ ನಡುವೆ ಗಲಾಟೆಯಾಗಿತ್ತು. ಗಲಾಟೆಯ ಸಂದರ್ಭದಲ್ಲಿ ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಎಂಬವರು ಚಾಕುವಿನಿಂದ ಕೌಶಿಕ್ ಹೊಟ್ಟೆಗೆ ಇರಿದಿದ್ದರು. ತೀವ್ರ ರಕ್ತಸ್ತ್ರಾವದಿಂದ ಗಾಯಗೊಂಡಿದ್ದಂತ ಕೌಶಿಕ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಚಿಕಿತ್ಸೆ ಫಲಿಸದೇ ಕೌಶಿಕ್ ಮೃತಪಟ್ಟಿದ್ದಾನೆ. ಇನ್ನು ಈ ದಾಳಿ

ಚೂರಿ ಇರಿತಕ್ಕೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರ್ನಾಟಕ
Scroll to Top