NewsKadaba Team

ವೈದ್ಯಕೀಯ ಶಿಕ್ಷಣ ಸಚಿವ ಜೂನ್ 17ರಂದು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ  ಡಾ.ಶರಣಪ್ರಕಾಶ್ ಆರ್ ಪಾಟೀಲ ಜೂನ್ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 7:30ಕ್ಕೆ ಮಂಗಳೂರು ಆಗಮನ, 11ಗಂಟೆಗೆ ವಳಚಿಲ್ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್‍ನಲ್ಲಿ ಆಯೋಜಿಸಿದ ”ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್” ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12:30ಕ್ಕೆ ರಾಜೀವ ಗಾಂಧಿ ಆರೋಗ್ಯ ವಿ.ವಿ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ, ಮಧ್ಯಾಹ್ನ 1 ಗಂಟೆಗೆ ಬೈಕಂಪಾಡಿ ಇಂಡಸ್ಟ್ರಿಯಲ್ […]

ವೈದ್ಯಕೀಯ ಶಿಕ್ಷಣ ಸಚಿವ ಜೂನ್ 17ರಂದು ಜಿಲ್ಲೆಗೆ ಭೇಟಿ Read More »

ಕರಾವಳಿ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14.  ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮುಡಿಪು ಕುರ್ನಾಡು ಸಮೀಪ ನಿರ್ಮಾಣಗೊಳ್ಳುತ್ತಿರುವ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣ ಹಂತದ ಕಟ್ಟಡ ವೀಕ್ಷಿಸಿದ ಅವರು ಕಾಮಗಾರಿಗಳ ಮಾಹಿತಿ ಪಡೆದರು. ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ತ್ವರಿತಗತಿಯಲ್ಲಿ ನಡೆಸಿ ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು. ಕಾರಾಗೃಹದ ಆವರಣ ಗೋಡೆ ಸೇರಿದಂತೆ ಅತ್ಯುನ್ನತ ಭದ್ರತಾ ವ್ಯವಸ್ಥೆ ನೂತನ ಕಾರಾಗೃಹ ಸಂಕೀರ್ಣದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.  ಕಾರಾಗೃಹ

ನೂತನ ಕಾರಾಗೃಹ ನಿರ್ಮಾಣ: ಗೃಹ ಸಚಿವರ ಭೇಟಿ Read More »

ಕರಾವಳಿ

ಜೂನ್ 14: ವಿಶ್ವ ರಕ್ತದಾನಿಗಳ ದಿನ “ರಕ್ತದಾನ ಜೀವದಾನ”- ಚೂಂತಾರು

 (ನ್ಯೂಸ್ ಕಡಬ) newskadaba.com ಜೂ. 14.  ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” ಎನ್ನುವರು.

ಜೂನ್ 14: ವಿಶ್ವ ರಕ್ತದಾನಿಗಳ ದಿನ “ರಕ್ತದಾನ ಜೀವದಾನ”- ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ಮನೆ ದುರಸ್ತಿಗೆ ಹತ್ತು ಸಾವಿರ ಅನುದಾನ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 14. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಬಿಳಿನೆಲೆ ವಲಯದ ಬಿಳಿನೆಲೆ ಕಾರ್ಯಕ್ಷೇತ್ರದ ವ್ಶಾಪ್ತಿಯ ದುರ್ಗಾಂಬಿಕಾ ಸ್ವಸಹಾಯ ಸಂಘದ ಸದಸ್ಶೆ ಶ್ರೀಮತಿ ವಾಮನಕೃಷ್ಣರವರ ವಾಸದ ಮನೆಯು ಭಾರೀ ಗಾಳಿ ಮಳೆಗೆ ಹಾನಿಯಾಗಿದ್ದು, ಮನೆಯ ದುರಸ್ತಿಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ಪೂಜ್ಶ ವೀರೇಂದ್ರ ಹೆಗ್ಗಡೆಯವರು ಹತ್ತು ಸಾವಿರ ಅನುದಾನವನ್ನು ಮಂಜೂರಾತಿ ಮಾಡಿರುತ್ತಾರೆ. ಈ ಮಂಜೂರಾತಿ ಪತ್ರವನ್ನು ಬಿಳಿನೆಲೆ ಗ್ರಾಮಪಂಚಾಯತ್ ಅಧ್ಶಕ್ಷರಾದ ಶ್ರೀಮತಿ ಶಾರದಾರವರು ವಾಮನ ಕೃಷ್ಣರವರ ಕುಟುಂಬದ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯಿಂದ ಮನೆ ದುರಸ್ತಿಗೆ ಹತ್ತು ಸಾವಿರ ಅನುದಾನ ವಿತರಣೆ Read More »

ಕರಾವಳಿ

24 ಗಂಟೆ ಮುನ್ನವೇ ಸೀಟು ಖಾತರಿ- ರೈಲ್ವೇ ಇಲಾಖೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಟಿಕೆಟ್‌ ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ರೈಲು ಹೊರಡುವ 24 ಗಂಟೆಗಳ ಮುನ್ನವೇ ಸೀಟು ಹಂಚಿಕೆ ಮಾಡಿ, ಖಚಿತಪಡಿಸುವ ವ್ಯವಸ್ಥೆಯನ್ನು ರೈಲ್ವೇ ಸಚಿವಾಲಯ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ. ಇನ್ನು ರೈಲು ಹೊರಡುವ ನಾಲ್ಕು ಗಂಟೆಗಳ ಮೊದಲಷ್ಟೇ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುತ್ತಿದೆ. ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ಆಸನಗಳನ್ನು ತ್ವರಿತವಾಗಿ ಖಚಿತಪಡಿಸುವ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಪ್ರಕಟಿಸಿದೆ. ಪ್ರಯಾಣಿಕರಿಂದ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾದಲ್ಲಿ ಈ ವ್ಯವಸ್ಥೆಯನ್ನು ರೈಲ್ವೆ

24 ಗಂಟೆ ಮುನ್ನವೇ ಸೀಟು ಖಾತರಿ- ರೈಲ್ವೇ ಇಲಾಖೆ Read More »

ರಾಷ್ಟ್ರೀಯ ನ್ಯೂಸ್

ವಯನಾಡಿನಲ್ಲಿ ರಾಡಾರ್ ಸ್ಥಾಪನೆಗೆ ಐಎಂಡಿ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಕಳೆದ ವರ್ಷ ಭೀಕರ ಭೂಕುಸಿತ ಸಂಭವಿಸಿ 400ಕ್ಕೂ ಹೆಚ್ಚು ಜನರು ಮೃತಪಟ್ಟ ಕೇರಳದ ವಯನಾಡು ಜಿಲ್ಲೆಯಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಸ್ಥಾಪಿಸಲು ಭಾರತೀಯ ಹವಾಮಾನ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಮ್ಮುಖದಲ್ಲಿ ವಯನಾಡಿನ ಪುಲ್ಪಳ್ಳಿಯಲ್ಲಿರುವ ಪಳಸ್ಸಿರಾಜ ಕಾಲೇಜಿನಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಅಳವಡಿಸಲು ಐಎಂಡಿ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ತಿಳಿದುಬಂದಿದೆ. 100 ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಎಕ್ಸ್-ಬ್ಯಾಂಡ್ ರಾಡಾರ್, ವಿಪತ್ತು ಪೀಡಿತ ಪಶ್ಚಿಮ ಘಟ್ಟ

ವಯನಾಡಿನಲ್ಲಿ ರಾಡಾರ್ ಸ್ಥಾಪನೆಗೆ ಐಎಂಡಿ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

ಜನಾಕ್ರೋಶಕ್ಕೆ ಮಣಿದ ಪುರಸಭೆ ಪಾಣೆಮಂಗಳೂರು ಸೇತುವೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com ಜೂ. 13. ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಈ ಸೇತುವೆ ಜನಸಾಮಾನ್ಯರ ಬಹುಮುಖ್ಯ ಸಂಪರ್ಕ ಕೊಂಡಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಬಿರುಸಿನ ಚರ್ಚೆ ನಡೆದು ದ್ವಿಚಕ್ರ ಹಾಗು ತ್ರಿಚಕ್ರ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ ಆಗ್ರಹಿಸಿ ಸಭಾತ್ಯಾಗ ಮಾಡಿದ್ದರು. ಸಾರ್ವಜನಿಕರ ಮನವಿಯ ಮೇರೆಗೆ ಸೇತುವೆಯ

ಜನಾಕ್ರೋಶಕ್ಕೆ ಮಣಿದ ಪುರಸಭೆ ಪಾಣೆಮಂಗಳೂರು ಸೇತುವೆ ಸಂಚಾರಕ್ಕೆ ಮುಕ್ತ Read More »

ಕರಾವಳಿ

ಮನಪಾ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ‌. 13. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು.ನಿರ್ಗಮನ ಆಯುಕ್ತೆ ನೂರ್ ಜಹಾನ್ ಖಾನಂ ಅವರು ಅಧಿಕಾರ ಹಸ್ತಾಂತರಿಸಿದರು. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರಾಗಿದ್ದ ಮುಹಮ್ಮದ್ ನಝೀರ್ ಅವರನ್ನು ನಿಯೋಜಿಸಿ ಸರಕಾರ ಜೂ.10ರಂದು ಆದೇಶ ಹೊರಡಿಸಿತ್ತು.

ಮನಪಾ ನೂತನ ಆಯುಕ್ತರಾಗಿ ಮುಹಮ್ಮದ್ ನಝೀರ್ ಅಧಿಕಾರ ಸ್ವೀಕಾರ Read More »

ಕರಾವಳಿ

ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಕಡಬ ಪೊಲೀಸ್ ಠಾಣೆಯಿಂದ ವಿವಿಧ ಕಡೆ ವರ್ಗಾವಣೆಗೊಂಡ ಆರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕರ್ನಾಟಕ ರಾಜ್ಯ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ತಾಲೂಕು ಘಟಕದ ವತಿಯಿಂದ ಗುರುವಾರದಂದು ಠಾಣೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಠಾಣಾ ಉಪನಿರೀಕ್ಷಕ ಅಭಿನಂದನ್ ಮಾತನಾಡಿ, ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ವರ್ಗಾವಣೆಗೊಂಡು ಬೇರೆ ಕಡೆ ಹೋಗುತ್ತಿರುವ ಸಂದರ್ಭದಲ್ಲಿ ಸಂಘಟನೆ ಮೂಲಕ ಮಾಡುತ್ತಿರುವ ಈ ಗೌರವ ನಿಜಕ್ಕೂ ಸ್ಮರಣೀಯವಾದದ್ದು. ಇನ್ನಷ್ಟು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು

ಕಡಬ: ವರ್ಗಾವಣೆಗೊಂಡ ಪೊಲೀಸರಿಗೆ ಭೀಮ್ ಆರ್ಮಿ ವತಿಯಿಂದ ಸನ್ಮಾನ Read More »

ಕರಾವಳಿ

ಪಿಲಿಕುಳ: ನಾಳೆಯಿಂದ ಹಣ್ಣುಗಳ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ರೈತರು ಹಾಗೂ ಉತ್ಪಾದಕರಿಗೆ ನೇರ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ನಾನಾ ಮೇಳಗಳು ಮತ್ತು ವಸ್ತು ಪ್ರದರ್ಶನಗಳನ್ನು ಆಯೋಜಿಸುತ್ತಾ ಬಂದಿದೆ. ಕಳೆದ ದಶಕದಿಂದ ಹಣ್ಣುಗಳ ಉತ್ಸವ ಮತ್ತು ಹಲಸು ಮೇಳವನ್ನು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದು, ಸಾರ್ವಜನಿಕರಿಂದ ವಿಶಿಷ್ಟ ಮೆಚ್ಚುಗೆಗಳನ್ನು ಗಳಿಸಿದೆ. ಈ ಬಾರಿ ಹಣ್ಣುಗಳ ಮೇಳವನ್ನು ಜೂನ್ 14 ಮತ್ತು 15 ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ಪಿಲಿಕುಳದ ಅರ್ಬನ್ ಹಾಥ್ ಮಳಿಗೆಗಳ

ಪಿಲಿಕುಳ: ನಾಳೆಯಿಂದ ಹಣ್ಣುಗಳ ಮೇಳ Read More »

ಕರಾವಳಿ
Scroll to Top